ಶನಿವಾರ, ಆಗಸ್ಟ್ 27, 2011

ಜಿಲ್ಲಾಧಿಕಾರಿ ಕಚೇರಿಗೆ ಅಷ್ಟ ಬಂಧನ !

ನವೀನ್ ಮಂಡ್ಯ
ಜಿಲ್ಲಾಧಿಕಾರಿ ಕಚೇರಿ ಮತ್ತು ಕಾವೇರಿ ವನದ ಸುತ್ತಲೂ ಇರುವ ರಸ್ತೆಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ೮ ಸ್ಥಳಗಳಲ್ಲಿ ಶಾಶ್ವತ ಕಬ್ಬಿಣದ ಗೇಟುಗಳನ್ನು ಅಳವಡಿಸುವ ಕಾಮಗಾರಿಗೆ ಚಾಲನೆ ದೊರೆತಿದ್ದು,ಜಿಲ್ಲಾಡಳಿತದ ಕ್ರಮವನ್ನೇ ಪ್ರಶ್ನಿಸುವಂತಾಗಿದೆ.
ನಾಗರಿಕ ಹಿತರಕ್ಷಣಾ ಸಮಿತಿ ಮನವಿ ಮೇರೆಗೆ ಬೆಳಗ್ಗೆ ಮತ್ತು ಸಂಜೆ ಸಾರ್ವಜನಿಕರ ವಾಯುವಿಹಾರ ಹಾಗೂ ವ್ಯಾಯಾಮಕ್ಕೆ ಅವಕಾಶ ಕಲ್ಪಿಸುವ ಸಂಬಂಧ ವಾಹನ ಸಂಚಾರ ನಿಷೇಧಿಸಿ ಸ್ಥಿರ ಕಬ್ಬಿಣದ ಗೇಟುಗಳ ಅಳವಡಿಕೆಗೆ ಜಿಲ್ಲಾಡಳಿತ ಆದೇಶ ಹೊರಡಿ ಸಿದ್ದು ಈಗ ಚರ್ಚೆಗೆ ಗ್ರಾಸವಾಗಿದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ